Bele Parihar: ರೈತರಿಗೆ ಬಂಪರ್ ಗುಡ್ ನ್ಯೂಸ್! 25000 ಬೆಳೆ ಪರಿಹಾರ ಜಮಾ!
Bele Parihar:ಕರ್ನಾಟಕದ ರೈತರಿಗೆ ದೊಡ್ಡ ಸಂತಸದ ಸುದ್ದಿ ಬಂದಿದೆ. ಆಗಸ್ಟ್–ಸೆಪ್ಟೆಂಬರ್ ತಿಂಗಳಲ್ಲಿ ಅತಿವೃಷ್ಟಿ, ಪ್ರವಾಹ ಹಾಗೂ ಬೆಳೆ ನಾಶದಿಂದ ಸಂಕಷ್ಟ ಅನುಭವಿಸಿದ ರೈತರಿಗಾಗಿ ಸರ್ಕಾರ ಬಿಡುಗಡೆ ಮಾಡುವ ಬೆಳೆ ಪರಿಹಾರ ಹಣ ಜಮಾ ಪ್ರಕ್ರಿಯೆ ಈಗ ವೇಗ ಪಡೆದಿದೆ. ಸಾವಿರಾರು ರೈತರ ಖಾತೆಗಳಿಗೆ ಈಗಾಗಲೇ ಹಣ ಜಮಾ ಆಗಿದ್ದು, ಉಳಿದವರಿಗೆ ಮುಂದಿನ ಕೆಲವು ದಿನಗಳಲ್ಲಿ ತಲುಪಲಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಂಯುಕ್ತ ನೆರವಿನಿಂದ 3 ಲಕ್ಷಕ್ಕೂ ಹೆಚ್ಚು ರೈತರಿಗೆ ಸುಮಾರು 250 ಕೋಟಿ ರೂ. ಗಿಂತ … Read more